5:45 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಸುಲ್ತಾನ್ ಬತ್ತೇರಿ-ಕಂಕನಾಡಿ ರೈಲ್ವೆ ನಿಲ್ದಾಣಕ್ಕೆ ಹೊಸ ಸರಕಾರಿ ಸಿಟಿ ಬಸ್ ಸೇವೆ ಸೆ.27ರಂದು ಆರಂಭ

27/09/2021, 10:14

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತ ವಿದ್ಯಾಲಯದ ಮೂಲಕವಾಗಿ ಕಂಕನಾಡಿ ರೈಲು ನಿಲ್ದಾಣದವರೆಗೆ  ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿಯವರೆಗೆ ಸರಕಾರಿ ಸಿಟಿ ಬಸ್ ಸೇವೆಯನ್ನು ಹೊಸದಾಗಿ ಸೆ.27ರಿಂದ ಆರಂಭಿಸಲಿದೆ.

ಬೋಳೂರು ಅಮೃತ ವಿದ್ಯಾಲಯ ಮೈದಾನದಲ್ಲಿ

ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡುವರು. ಸೆ. 27 ಮಾತಾ ಅಮೃತಾನಂದಮಯಿ ಅವರ 68ನೇ ಜನ್ಮದಿನವೂ ಆಗಿದ್ದು, ವಿಶ್ವ ಪ್ರವಾಸೋದ್ಯಮ ದಿನ ಕೂಡ ಆಗಿರುವುದು ವಿಶೇಷ. 

ಇತ್ತೀಚಿನ ಸುದ್ದಿ

ಜಾಹೀರಾತು