8:21 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸುಳ್ಯ ಅಮರ ಮಡ್ನೂರು: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ಮೀನುಗಾರಿಕೆ ಸಚಿವ ಅಂಗಾರ ಚಾಲನೆ

16/10/2021, 19:48

ಸುಳ್ಯ(reporterkarnataka.com): ಇಲ್ಲಿನ ಅಮರ ಮುಡ್ನೂರು ಹಾಗೂ ಅಮರ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಶನಿವಾರ ಕುಕ್ಕುಜಡ್ಕದ ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಮರ ಸಹಕಾರ ಸಭಾಭವನ ಗ್ರಾಮ ವಾಸ್ತವ್ಯ ಕೈಗೊಂಡರು.


ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ತಹಶೀಲ್ದಾರ್ ಅನಿತಾಲಕ್ಷ್ಮಿ, ಉಪ ತಹಶೀಲ್ದಾರ್ ಚಂದ್ರಕಾಂತ್,  ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಕಾಶ್,  ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಪ್ರಿಯಾ ಮೇಲ್ತೋಟ, ಉಪಾಧ್ಯಕ್ಷರು, ಸದಸ್ಯ ಹಾಜರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು