2:21 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸುಳ್ಯ: ಕೋವಿಯೊಂದಿಗೆ ಗುಡ್ಡಕ್ಕೆ ತೆರಳಿದ್ದ ಯುವಕನ ತಲೆಗೆ ಗುಂಡು ತಾಗಿ ಸಾವು; ಆತ್ಮಹತ್ಯೆಯೋ? ಕೊಲೆಯೋ?

28/06/2023, 12:08

ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಉಬರಡ್ಕ ಎಂಬಲ್ಲಿ ಯುವಕನೊಬ್ಬನ ತಲೆಗೆ ಕೋವಿಯಿಂದ ಗುಂಡು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಅರಂತೋಡು ನಿವಾಸಿ ರವಿ(32)ಎಂದು ಗುರುತಿಸಲಾಗಿದೆ. ಉಬರಡ್ಕ ಗ್ರಾಮದ ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆ ಆಗಮಿಸಿದ್ದ ಯುವಕ ಮಂಗಳವಾರ ರಾತ್ರಿ ಕೋವಿಯನ್ನು ಗುಡ್ಡೆಗೆ ಹಿಡಿದುಕೊಂಡುವ ಹೋಗಿದ್ದರು. ಮುಂದಿನದ್ದು ಎಲ್ಲ ನಿಗೂಢ.
ಮೃತ ರವಿ ಅವರು ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು