1:15 AM Thursday31 - July 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ಸುಳ್ಯ: ಮತ್ತೆ ಭೂಕಂಪನದ ಅನುಭವ; ಸ್ಥಳೀಯರಲ್ಲಿ ಆತಂಕ

09/12/2022, 10:15

ಸುಳ್ಯ(reporterkarnataka.com): ಇತ್ತೀಚೆಗಷ್ಟೇ ಸರಣಿ ಭೂಕಂಪನ ಕಂಡ ಸುಳ್ಯ ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ಭೂಕಂಪನದ ಅನುಭವವಾದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಅರೆ ಮಲೆನಾಡಿನಿಂದಾವೃತವಾಗಿರುವ ಸುಳ್ಯ ತಾಲೂಕಿನ ಮಡಪ್ಪಾ
ಡಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಮತ್ತೆ ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಜನರು ಆತಂಕಕ್ಕೀಡಾಗಿದ್ದಾರೆ.

ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು ಗ್ರಾಮದಲ್ಲಿ ಭಾರಿ ಶಬ್ದದೊಂದಿಗೆ
ಭೂಮಿ ನಡುಗಿದಂತಾಯಿತು ಎಂದು ಜನರು ಹೇಳಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಇಲ್ಲಿನ ಸಂಪಾಜೆ, ಚೆಂಬು, ಕರಿಕೆ, ಅರಂತೋಡು,
ತೊಡಿಕಾನ, ಪೆರಾಜೆ, ಗೂನಡ್ಕ ಸೇರಿದಂತೆ ಹಲವೆಡೆಗಳಲ್ಲೂ ಭೂಕಂಪನವಾಗಿತ್ತು.ಈ ಘಟನೆಯ ಬಗ್ಗೆ ಭೂವಿಜ್ಞಾನ ಅಧಿಕಾರಿಗಳಿಂ
ದ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು