11:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸುಳ್ಯ: ಮತ್ತೆ ಭೂಕಂಪನದ ಅನುಭವ; ಸ್ಥಳೀಯರಲ್ಲಿ ಆತಂಕ

09/12/2022, 10:15

ಸುಳ್ಯ(reporterkarnataka.com): ಇತ್ತೀಚೆಗಷ್ಟೇ ಸರಣಿ ಭೂಕಂಪನ ಕಂಡ ಸುಳ್ಯ ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ಭೂಕಂಪನದ ಅನುಭವವಾದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಅರೆ ಮಲೆನಾಡಿನಿಂದಾವೃತವಾಗಿರುವ ಸುಳ್ಯ ತಾಲೂಕಿನ ಮಡಪ್ಪಾ
ಡಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಮತ್ತೆ ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಜನರು ಆತಂಕಕ್ಕೀಡಾಗಿದ್ದಾರೆ.

ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು ಗ್ರಾಮದಲ್ಲಿ ಭಾರಿ ಶಬ್ದದೊಂದಿಗೆ
ಭೂಮಿ ನಡುಗಿದಂತಾಯಿತು ಎಂದು ಜನರು ಹೇಳಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಇಲ್ಲಿನ ಸಂಪಾಜೆ, ಚೆಂಬು, ಕರಿಕೆ, ಅರಂತೋಡು,
ತೊಡಿಕಾನ, ಪೆರಾಜೆ, ಗೂನಡ್ಕ ಸೇರಿದಂತೆ ಹಲವೆಡೆಗಳಲ್ಲೂ ಭೂಕಂಪನವಾಗಿತ್ತು.ಈ ಘಟನೆಯ ಬಗ್ಗೆ ಭೂವಿಜ್ಞಾನ ಅಧಿಕಾರಿಗಳಿಂ
ದ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು