10:34 PM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಸುರತ್ಕಲ್: ಭಾರೀ ಜನಸ್ತೋಮದ ಸಮ್ಮುಖದಲ್ಲಿ ಹತ್ಯೆಗೀಡಾದ ಫಾಝಿಲ್ ಅಂತ್ಯ ಕ್ರಿಯೆ; ಬಿಗಿ ಬಂದೋಬಸ್ತ್ 

29/07/2022, 14:41

ಮಂಗಳೂರು(reporterkarnataka.com):  ದುಷ್ಕರ್ಮಿಗಳಿಂದ ಗುರುವಾರ ರಾತ್ರಿ ಸುರತ್ಕಲ್ ನಲ್ಲಿ.ಹತ್ಯೆಗೀಡಾದ ಮಹಮ್ಮದ್ ಫಾಝಿಲ್ ಅವರ ಅಂತ್ಯಸಂಸ್ಕಾರ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯ ಕಬರ್ ಸ್ಥಾನದಲ್ಲಿ ಶುಕ್ರವಾರ ನಡೆಯಿತು.

ಮಂಗಳೂರು ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಸುರತ್ಕಲ್ ಗೆ ತಂದು ಅಲ್ಲಿಂದ ಮಂಗಳಪೇಟೆ ಸಮೀಪದಲ್ಲಿರುವ ಮನೆಗೆ ಮೆರವಣಿಗೆ ಮೂಲಕ ಕರೆ ತರಲಾಯಿತು.


ಮನೆಗೆ ತಲುಪಿದ ಫಾಝಿಲ್  ಅವರ ಮೃತದೇಹದ ಸಾರ್ವಜನಿಕರ ಅಂತಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಪುರುಷರಿಗೆ ಅಂತಿಮ ದರ್ಶನಕ್ಕೆ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯಲ್ಲಿ ಅವಕಾಶ ಕಲ್ಪಿಸಲಾಯಿತು.

ಬಳಿಕ ಮಸೀದಿ ಕಬರ್ ಸ್ಥಾನದಲ್ಲಿ ದಫನ ಕಾರ್ಯ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು