6:05 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸುರತ್ಕಲ್: ಭಾರೀ ಜನಸ್ತೋಮದ ಸಮ್ಮುಖದಲ್ಲಿ ಹತ್ಯೆಗೀಡಾದ ಫಾಝಿಲ್ ಅಂತ್ಯ ಕ್ರಿಯೆ; ಬಿಗಿ ಬಂದೋಬಸ್ತ್ 

29/07/2022, 14:41

ಮಂಗಳೂರು(reporterkarnataka.com):  ದುಷ್ಕರ್ಮಿಗಳಿಂದ ಗುರುವಾರ ರಾತ್ರಿ ಸುರತ್ಕಲ್ ನಲ್ಲಿ.ಹತ್ಯೆಗೀಡಾದ ಮಹಮ್ಮದ್ ಫಾಝಿಲ್ ಅವರ ಅಂತ್ಯಸಂಸ್ಕಾರ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯ ಕಬರ್ ಸ್ಥಾನದಲ್ಲಿ ಶುಕ್ರವಾರ ನಡೆಯಿತು.

ಮಂಗಳೂರು ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಸುರತ್ಕಲ್ ಗೆ ತಂದು ಅಲ್ಲಿಂದ ಮಂಗಳಪೇಟೆ ಸಮೀಪದಲ್ಲಿರುವ ಮನೆಗೆ ಮೆರವಣಿಗೆ ಮೂಲಕ ಕರೆ ತರಲಾಯಿತು.


ಮನೆಗೆ ತಲುಪಿದ ಫಾಝಿಲ್  ಅವರ ಮೃತದೇಹದ ಸಾರ್ವಜನಿಕರ ಅಂತಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಪುರುಷರಿಗೆ ಅಂತಿಮ ದರ್ಶನಕ್ಕೆ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯಲ್ಲಿ ಅವಕಾಶ ಕಲ್ಪಿಸಲಾಯಿತು.

ಬಳಿಕ ಮಸೀದಿ ಕಬರ್ ಸ್ಥಾನದಲ್ಲಿ ದಫನ ಕಾರ್ಯ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು