7:33 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಸುರತ್ಕಲ್: ಭಾರೀ ಜನಸ್ತೋಮದ ಸಮ್ಮುಖದಲ್ಲಿ ಹತ್ಯೆಗೀಡಾದ ಫಾಝಿಲ್ ಅಂತ್ಯ ಕ್ರಿಯೆ; ಬಿಗಿ ಬಂದೋಬಸ್ತ್ 

29/07/2022, 14:41

ಮಂಗಳೂರು(reporterkarnataka.com):  ದುಷ್ಕರ್ಮಿಗಳಿಂದ ಗುರುವಾರ ರಾತ್ರಿ ಸುರತ್ಕಲ್ ನಲ್ಲಿ.ಹತ್ಯೆಗೀಡಾದ ಮಹಮ್ಮದ್ ಫಾಝಿಲ್ ಅವರ ಅಂತ್ಯಸಂಸ್ಕಾರ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯ ಕಬರ್ ಸ್ಥಾನದಲ್ಲಿ ಶುಕ್ರವಾರ ನಡೆಯಿತು.

ಮಂಗಳೂರು ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಸುರತ್ಕಲ್ ಗೆ ತಂದು ಅಲ್ಲಿಂದ ಮಂಗಳಪೇಟೆ ಸಮೀಪದಲ್ಲಿರುವ ಮನೆಗೆ ಮೆರವಣಿಗೆ ಮೂಲಕ ಕರೆ ತರಲಾಯಿತು.


ಮನೆಗೆ ತಲುಪಿದ ಫಾಝಿಲ್  ಅವರ ಮೃತದೇಹದ ಸಾರ್ವಜನಿಕರ ಅಂತಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಪುರುಷರಿಗೆ ಅಂತಿಮ ದರ್ಶನಕ್ಕೆ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯಲ್ಲಿ ಅವಕಾಶ ಕಲ್ಪಿಸಲಾಯಿತು.

ಬಳಿಕ ಮಸೀದಿ ಕಬರ್ ಸ್ಥಾನದಲ್ಲಿ ದಫನ ಕಾರ್ಯ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು