10:27 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಸುರತ್ಕಲ್: ಜೆಡಿಎಸ್ ನಿಂದ ಕಾಂಗ್ರೆಸ್ಸಿಗೆ ಸಾಮೂಹಿಕ ವಲಸೆ; ಇನಾಯತ್ ಅಲಿ ನೇತೃತ್ವದಲ್ಲಿ ಸೇರ್ಪಡೆ

08/10/2023, 20:46

ಸುರತ್ಕಲ್(reporterkarnataka.com): ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಬ್ಲಾಕ್ ವ್ಯಾಪ್ತಿಯ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಜೆಡಿಎಸ್ ಸುರತ್ಕಲ್ ಬ್ಲಾಕ್ ಅಧ್ಯಕ್ಷ ನವಾಝ್ ಕಾಟಿಪಳ್ಳ, ಸೇವಾಂಜಲಿ ಟ್ರಸ್ಟ್‌ ಅಧ್ಯಕ್ಷೆ ರೇಷ್ಮಾ ಡಿಸೋಜ, ಸಾಮಾಜಿಕ ಕಾರ್ಯಕರ್ತೆ ಶಾಂತಿ ಡಿಸೋಜ, ಜೆಡಿಎಸ್ ಬ್ಲಾಕ್ ಪದಾಧಿಕಾರಿಗಳಾದ ಕಾಟಿಪಳ್ಳ ವಾರ್ಡ್‌ನ ಉಬೇದ್ ಹುಸೇನ್, ಎಂ.ಡಿ. ಖಾದರ್, ಅಬ್ದುಲ್ ರಹ್ಮಾನ್, ಜಂಶೀದ್, ಅಫ್ನಾನ್, ಹಸನಬ್ಬ ಹಾಗೂ ಇತರ ಪದಾಧಿಕಾರಿಗಳು ಇನಾಯತ್ ಅಲಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಹರಿನಾಥ್, ಕವಿತಾ ಸನಿಲ್, ಗುಲ್ಝಾರ್ ಬಾನು, ಕಾರ್ಪೋರೇಟರ್ ಅನಿಲ್ ಕುಮಾರ್, ಮುಖಂಡರಾದ ಉಮೇಶ್ ದಂಡಕೇರಿ, ಶಶಿಕಲಾ ಪದ್ಮನಾಭ, ಸಮೀರ್ ಕಾಟಿಪಳ್ಳ, ಮಲ್ಲಿಕಾರ್ಜುನ, ರಾಜೇಶ್ ಕುಳಾಯಿ, ರೆಹಮಾನ್ ಕುಂಜತ್ತಬೈಲ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು