3:20 PM Thursday15 - May 2025
ಬ್ರೇಕಿಂಗ್ ನ್ಯೂಸ್
ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.…

ಇತ್ತೀಚಿನ ಸುದ್ದಿ

ಸುರತ್ಕಲ್ ನಲ್ಲಿ ಚಿಕ್ಕಮಗಳೂರು ಪೊಲೀಸರಿಗೆ ಹಳಸಿದ ಊಟ ಆರೋಪ: ಇತ್ತಂಡ ಖಾಕಿಗಳ ಮಧ್ಯೆ ವಾಗ್ವಾದ

03/08/2022, 18:07

ಮಂಗಳೂರು/ಚಿಕ್ಕಮಗಳೂರು (reporterkarnataka.com): ಮಂಗಳೂರಿನಲ್ಲಿ ಪೊಲೀಸ್ ಬಂದೋಬಸ್ತ್ ಹೊರ ಜಿಲ್ಲೆಯಿಂದ ಬಂದ ಪೊಲೀಸರಿಗೆ ಹಳಸಿದ ಊಟ ಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಇತ್ತಂಡಗಳ ಖಾಕಿಗಳ ಮಧ್ಯೆ ವಾಗ್ವಾದ ನಡೆದಿದೆ.

ಸುರತ್ಕಲ್ ನಲ್ಲಿ ಚಿಕ್ಕಮಗಳೂರು ಜಿಲ್ಲೆ ಪೊಲೀಸರಿಗೆ ಹಳಸಿದ ಆಹಾರ ನೀಡಿದ ಆರೋಪವನ್ನು ಅಲ್ಲಿನ ಪೊಲೀಸರು ಮಾಡಿದ್ದಾರೆ. ಹಳಸಿದ ಆಹಾರ ಸ್ವೀಕರಿಸದೇ ವಾಪಾಸ್ ಕಳುಹಿಸಿದ ಘಟನೆ ಸುರತ್ಕಲ್ ನ ಬಂಟರ ಭವನ ದಲ್ಲಿ ನಡೆದಿದೆ.


ದತ್ತಪೀಠ ಕರ್ತವ್ಯಕ್ಕೆ ಬಂದಾಗ ನೀವು ಕೂಡ ಹಾಗೆ ಮಾಡಿದ್ದೀರಿ. ಅದಕ್ಕೆ ನಾವು ಹಾಗೆ ಮಾಡುತ್ತಿದ್ದೇವೆ ಎಂದಿದ್ದಾರೆ ಅಂತ ಚಿಕ್ಕಮಗಳೂರು ಪೊಲೀಸರು ಅರೋಪ ಮಾಡಿದ್ದಾರೆ. ಈ ಕುರಿತು ಸುರತ್ಕಲ್ ಬಂಟರ ಭವನ ಸಮೀಪ ಪೊಲೀಸರ ನಡುವೆ ಕೆಲ ಹೊತ್ತು ವಾಗ್ವಾದ ನಡೆದಿದೆ. ಬಳಿಕ ಬೇರೆ ಊಟ ಸರಬರಾಜು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು