7:03 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಬೃಹತ್ ಪ್ರತಿಭಟನೆ; ಖಾಕಿ ಸರ್ಪಗಾವಲು; ಲಾಠಿಚಾರ್ಜ್, 500ಕ್ಕೂ ಹೆಚ್ಚು ಮಂದಿ ಬಂಧನ

18/10/2022, 15:39

ಸುರತ್ಕಲ್(reporter Karnataka.com): ಇಲ್ಲಿನ ಎನ್ ಐಟಿಕೆ ಸಮೀಪದಲ್ಲಿರುವ ಅಕ್ರಮ ಟೋಲ್ ಗೇಟ್ ತೆರವುಗೊಳಿವಂತೆ ಆಗ್ರಹಿಸಿ ಟೋಲ್ ಸಮೀಪ ಟೋಲ್ ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೋಲೀಸರು ಲಾಠಿ ಚಾರ್ಜ್ ನಡೆಸಿ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಪ್ರತಿಭಟನಾಕಾರರನ್ನು ಮೊದಲು ಬಂಧಿಸಿ ಪಾಂಡೇಶ್ವರ ಠಾಣೆಗೆ ಕರೆದೊಯ್ಯಲಾಯಿತು. ನಂತರ ಅವರನ್ನು ಸುರತ್ಕಲ್ ಬಂಟರ ಭವನಕ್ಕೆ ಸ್ಥಳಾಂತರಿಸಲಾಯಿತತ್ ಉ.ಸ್ಥಳದಲ್ಲಿ 6 ಕೆಎಸ್‌ಆರ್‌ಪಿ ತುಕಡಿ, 5 ಸಿಎಆರ್‌, 250 ಸಿವಿಲ್‌, 4 ಮಂದಿ ಪೊಲೀಸ್ ಎಸಿಪಿ, 15 ಇನ್ಸ್ ಪೆಕ್ಟರ್‌ ಸೇರಿದಂತೆ 450 ಕ್ಕೂ ಅಧಿಕ ಪೊಲೀಸರ ಸರ್ಪಗವಲು ಹಾಕಲಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಎನ್‌. ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಟೋಲ್ ಗೇಟ್ ತೆರವು ಹೋರಾಟಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಸಾವಿರಾರು ಮಂದಿ ಹೋರಾಟಗಾರರು ಆಗಮಿಸಿದ್ದಾರೆ.
ಹೋರಾಟದಲ್ಲಿ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಜ್, ಸುನೀಲ್ ಕುಮಾರ್ ಬಜಾಲ್ , ಪ್ರತಿಭಾ ಕುಳಾಯಿ, ಮಾಜಿ ಶಾಸಕ ಐವನ್ ಡಿಸೋಜಾ, ಶಕುಂತಳಾ ಶೆಟ್ಟಿ, ಜೆ ಆರ್ ಲೋಬೊ, ಮೋಯ್ದಿನ್ ಭಾವ, ಶಾಲೆಟ್ ಪಿಂಟೋ, ವಿನಯ್ ಕುಮಾರ್ ಸೊರಕೆ, ಮಿಥುನ್ ರೈ, ಶ್ರೀಧರ್ ಹೆಗಡೆ, ಆಮ್ ಆದ್ಮಿ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಸಂತೋಷ್ ಕುಮಾರ್ , ನ್ಯಾಯವಾದಿ ದಿನೇಶ್ ಹೆಗ್ಡೆ ಉಳಿಪಾಡಿ ಮತ್ತಿತರರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು