1:52 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸುರತ್ಕಲ್ ವಾರ್ಡ್: 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ

09/01/2025, 10:47

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಸುರತ್ಕಲ್ ವಾರ್ಡ್ ನಂಬ್ರ 2ರಲ್ಲಿ ಕಳೆದ 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬುಧವಾರ ಹಕ್ಕುಪತ್ರ ವಿತರಿಸಿದರು.


ಖಾಸಗೀ ಜಮೀನಿನಲ್ಲಿ ನೆಲೆಸಿದ್ದ ಈ ಕುಟುಂಬಗಳಿಗೆ ಪಾಲಿಕೆಯು ಜಮೀನು ಖರೀದಿಸಿ ಭೂಮಿಯ ಒಡೆತನವನ್ನು ನೀಡಿದೆ.
ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕರು ಪ್ರತಿಯೊಬ್ಬರಿಗೂ ಸ್ವಂತ ಸೂರು ಹೊಂದುವ ಆಕಾಂಕ್ಷೆ ಇರುತ್ತದೆ. ನಿಮ್ಮ ಸಮಸ್ಯೆ ಕುರಿತಾಗಿ ಪಾಲಿಕೆ ಸದಸ್ಯರಲ್ಲಿ ತಿಳಿಸಿ ಹಕ್ಕು ಪತ್ರಕ್ಕೆ ಮನವಿ ಮಾಡಿದ ಮೇರೆಗೆ ಖಾಸಗೀ ಜಮೀನು ಖರೀದಿಸಲು ಸೂಚಿಸಿ ಅದರಂತೆ ನೀವು ವಾಸ ಮಾಡುತ್ತಿದ್ದ ಜಾಗ ನಿಮ್ಮದಾಗಿದೆ.ಅ„ಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ .ನಿಮ್ಮ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದರು.
ಮೇಯರ್ ಮನೋಜ್ ಕುಮಾರ್ ,ವಿಪಕ್ಷ ನಾಯಕ ಅನಿಲ್ ಕುಮಾರ್ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಉಪ ಮೇಯರ್ ಬಾನುಮತಿ, ಸ್ಥಾಯೀ ಸಮಿತಿ ಸದಸ್ಯರಾದ ವೀಣಾ ಮಂಗಳ, ಸುಮಿತ್ರ ಕರಿಯ, ಸರಿತ ಶಶಿಧರ್,ಶ್ವೇತ ಪೂಜಾರಿ, ನಯನ ಆರ್ ಕೋಟ್ಯಾನ್, ವೇದಾವತಿ, ಲಕ್ಷ್ಮೀ ಶೇಖರ್ ದೇವಾಡಿಗ, ವರುಣ್ ಚೌಟ,ಶೋಭಾ ರಾಜೇಶ್,ಪಾಲಿಕೆ ಅ„ಕಾರಿಗಳಾದ ವಿಭಾಗೀಯ ಆಯುಕ್ತ ಗುರುಪ್ರಸಾದ್, ಚಿತ್ತರಂಜನ್, ಮಾಲಿನಿ ರೋಡ್ರಿಗಸ್,ಸುಲತ,ರೇಖಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು