11:03 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ  ಜೆಸಿಐ ಸುರತ್ಕಲ್‌ನಿಂದ ಬೃಹತ್ ಕೋವಿಡ್ ಲಸಿಕಾ ಶಿಬಿರ

27/06/2021, 08:02

ಸುರತ್ಕಲ್( reporterkarnataka news); ಸುರತ್ಕಲ್ ಜೆಸಿಐ ಸಂಸ್ಥೆಯ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್  ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಜರುಗಿತು. 

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ, ಹಿಂದೂ ವಿದ್ಯಾದಾಯಿನೀ ಸಂಘದ ಜತೆ ಕಾರ್ಯದರ್ಶಿ ಟಿ.ಎನ್.ರಮೇಶ್, ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಗೀತು ಮ್ಯಾಥ್ಯೂಸ್, ಡಾ. ಪ್ರೀತಂ, ಆಯೋಜಕರಾದ ಜೆಸಿಐ ಸುರತ್ಕಲ್ ಅಧ್ಯಕ್ಷ ರಾಕೇಶ್ ಹೊಸಬೆಟ್ಟು, ನಿಕಟ ಪೂರ್ವಾಧ್ಯಕ್ಷ ಸುಜೀರ್ ಶೆಟ್ಟಿ, ಉಪಾಧ್ಯಕ್ಷರಾದ ಜಯರಾಜ್ಆಚಾರ್ಯ,  ಹರಿಪ್ರಸಾದ್ ಶೆಟ್ಟಿ ಹಾಗೂ ಕಾರ್ಯದರ್ಶಿ ಜೇಸಿ ನಿತೇಶ್ ಶೆಟ್ಟಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಊರ ಪರವೂರ 112 ಅಭ್ಯರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು