10:49 PM Sunday6 - July 2025
ಬ್ರೇಕಿಂಗ್ ನ್ಯೂಸ್
ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ  ಜೆಸಿಐ ಸುರತ್ಕಲ್‌ನಿಂದ ಬೃಹತ್ ಕೋವಿಡ್ ಲಸಿಕಾ ಶಿಬಿರ

27/06/2021, 08:02

ಸುರತ್ಕಲ್( reporterkarnataka news); ಸುರತ್ಕಲ್ ಜೆಸಿಐ ಸಂಸ್ಥೆಯ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್  ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಜರುಗಿತು. 

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ, ಹಿಂದೂ ವಿದ್ಯಾದಾಯಿನೀ ಸಂಘದ ಜತೆ ಕಾರ್ಯದರ್ಶಿ ಟಿ.ಎನ್.ರಮೇಶ್, ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಗೀತು ಮ್ಯಾಥ್ಯೂಸ್, ಡಾ. ಪ್ರೀತಂ, ಆಯೋಜಕರಾದ ಜೆಸಿಐ ಸುರತ್ಕಲ್ ಅಧ್ಯಕ್ಷ ರಾಕೇಶ್ ಹೊಸಬೆಟ್ಟು, ನಿಕಟ ಪೂರ್ವಾಧ್ಯಕ್ಷ ಸುಜೀರ್ ಶೆಟ್ಟಿ, ಉಪಾಧ್ಯಕ್ಷರಾದ ಜಯರಾಜ್ಆಚಾರ್ಯ,  ಹರಿಪ್ರಸಾದ್ ಶೆಟ್ಟಿ ಹಾಗೂ ಕಾರ್ಯದರ್ಶಿ ಜೇಸಿ ನಿತೇಶ್ ಶೆಟ್ಟಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಊರ ಪರವೂರ 112 ಅಭ್ಯರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು