6:10 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ  ಜೆಸಿಐ ಸುರತ್ಕಲ್‌ನಿಂದ ಬೃಹತ್ ಕೋವಿಡ್ ಲಸಿಕಾ ಶಿಬಿರ

27/06/2021, 08:02

ಸುರತ್ಕಲ್( reporterkarnataka news); ಸುರತ್ಕಲ್ ಜೆಸಿಐ ಸಂಸ್ಥೆಯ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್  ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಜರುಗಿತು. 

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ, ಹಿಂದೂ ವಿದ್ಯಾದಾಯಿನೀ ಸಂಘದ ಜತೆ ಕಾರ್ಯದರ್ಶಿ ಟಿ.ಎನ್.ರಮೇಶ್, ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಗೀತು ಮ್ಯಾಥ್ಯೂಸ್, ಡಾ. ಪ್ರೀತಂ, ಆಯೋಜಕರಾದ ಜೆಸಿಐ ಸುರತ್ಕಲ್ ಅಧ್ಯಕ್ಷ ರಾಕೇಶ್ ಹೊಸಬೆಟ್ಟು, ನಿಕಟ ಪೂರ್ವಾಧ್ಯಕ್ಷ ಸುಜೀರ್ ಶೆಟ್ಟಿ, ಉಪಾಧ್ಯಕ್ಷರಾದ ಜಯರಾಜ್ಆಚಾರ್ಯ,  ಹರಿಪ್ರಸಾದ್ ಶೆಟ್ಟಿ ಹಾಗೂ ಕಾರ್ಯದರ್ಶಿ ಜೇಸಿ ನಿತೇಶ್ ಶೆಟ್ಟಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಊರ ಪರವೂರ 112 ಅಭ್ಯರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು