5:30 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಗೇಟ್ ತೆರವು: ಕೇಸ್ ಹಾಕದೆ ಪ್ರತಿಭಟನಾಕಾರರ ಬಿಡುಗಡೆ; ಶೀಘ್ರದಲ್ಲೇ ಉಪವಾಸ ಸತ್ಯಾಗ್ರಹ?

18/10/2022, 22:53

ಸುರತ್ಕಲ್(reporterKarnataka.com): ಸುರತ್ಕಲ್ ನ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೆ, ಬಾಂಡ್ ಬರೆಸದೆ ಬಿಡುಗಡೆಗೊಳಿಸಲಾಗಿದೆ.

ಬಂಧನಕ್ಕೊಳಗಾದ ಹೋರಾಟಗಾರರನ್ನು ಮೊದಲಿಗೆ ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಲಾಯಿತು. ನಂತರ ಅವರನ್ನು ಸುರತ್ಕಲ್ ನ ಬಂಟರ ಭವನದಲ್ಲಿ ಬಂಧಿಸಿ ಇಡಲಾಯಿತು. ಪ್ರತಿಭಟನಾಕಾರರು ತಮ್ಮನ್ನು ಬಂಧಿಸಿ ಜೈಲಿಗೆ ಹಾಕಿ ಎಂದು ಹೇಳಿದರೂ ಯಾವುದೇ ಕೇಸು ದಾಖಲಿಸದೇ, ಬಾಂಡ್ ತೆಗೆದುಕೊಳ್ಳದೆ ಬಿಡುಗಡೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಬಂಟರ ಭವನ ಹಾಲ್ ನಲ್ಲಿ ಹೋರಾಟಗಾರರು ಸಭೆ ಸೇರಿ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಿದರು.


ಶೀಘ್ರದಲ್ಲೇ ಉಪವಾಸ ಹೋರಾಟ ನಡೆಸಬೇಕಾಗಿ ಅಭಿಪ್ರಾಯ ವ್ಯಕ್ತವಾಯಿತು.
ನಾಳೆ ಹೋರಾಟ ಸಮಿತಿಯ ಸಭೆ ಕರೆದು ಮುಂದಿನ ಹೋರಾಟದ ದಿನಾಂಕ ಪ್ರಕಟಿಸುವುದಾಗಿ ನಿರ್ಣಯಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು