1:22 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ ಗಾಯ

04/05/2024, 18:02

ವಿಟ್ಲ(reporterkarnataka.com): ಇಲ್ಲಿಗೆ ಸಮೀಪದ ಉರಿಮಜಲು ಎಂಬಲ್ಲಿ ಪುತ್ತೂರಿನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ಸೊಂದರ ಗಾಜು ಏಕಾಏಕಿಯಾಗಿ ಒಡೆದು ಇಬ್ಬರು ಬಾಲಕರು ಸೇರಿದಂತೆ ಮೂವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬಿಸಿಲಿನ ತಾಪಕ್ಕೆ ಗಾಜು ಒಡೆದು ಹೋಗಿದೆ ಎನ್ನಲಾಗಿದೆ.
ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ಬಳಿ ಸಂಚರಿಸುತ್ತಿದ್ದ ವೇಳೆ ಬಸ್ಸಿನ ಗ್ಲಾಸ್ ಒಡೆದಿದೆ. ಈ ಘಟನೆಯಿಂದ ಬಸ್ಸಿನ ಮುಂಭಾಗದಲ್ಲಿದ್ದ ಒಬ್ಬ ಬಾಲಕ, ಚಾಲಕ ಹಾಗೂ ಇನ್ನೋರ್ವ ಮಗು ಗಾಯಗೊಂಡಿದೆ. ಬಾಲಕ ತೀವ್ರ ಗಾಯಗೊಂಡಿದ್ದು, ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು