8:34 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ಸೂಯೆಜ್ ಕಂಪನಿಯ ಸಿಎಸ್ ಆರ್ ನಿಧಿ: 150 ಶಾಲಾ ಮಕ್ಕಳಿಗೆ ಶಾಸಕ ಡಾ. ಭರತ್ ಶೆಟ್ಟಿ ಉಚಿತ ಬ್ಯಾಗ್ ವಿತರಣೆ

23/06/2023, 12:41

ಸುರತ್ಕಲ್(reporterkarnataka.com): ಜಲಸಿರಿ ಯೋಜನೆಯ ಕಾಮಗಾರಿ ನಡೆಸುವ ಸೂಯೆಜ್ ಕಂಪೆನಿ ಯವರ ಸಿಎಸ್ ಆರ್ ನಿಧಿಯಿಂದ 150 ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಗಳನ್ನು ಶಾಸಕ ಡಾ. ಭರತ್ ಶೆಟ್ಟಿ ವಿತರಿಸಿದರು.


ಪಚ್ಚನಾಡಿ ವಾರ್ಡ್ ನ ಆಶ್ರಯ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್, ಜಿಲ್ಲಾ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ರಾಮ ಮುಗ್ರೋಡಿ, ಮಂಡಲ ಕಾರ್ಯಕಾರಿಣಿ ಸದಸ್ಯೆ ಲತಾ ರೈ, ಸೂಯೆಜ್ ಕಂಪೆನಿ ಅಧಿಕಾರಿಗಳಾದ ರಮೇಶ್ ಪಾಟೀಲ್, ಡಾ.ರೇಷ್ಮಾ ಉಳ್ಳಾಲ್, ರಾಕೇಶ್ ಶೆಟ್ಟಿ, ಸನೂಪ್ ವಿಟ್ಟಿಲ್ ಆಶ್ರಯ ರಂಗ ಮಂದಿರದ ಅಧ್ಯಕ್ಷರಾದ ಸೆಲ್ವ ಕುಮಾರ್, ನಿಕಟ ಪೂರ್ವ ಆಧ್ಯಕ್ಷರಾದ ರಮಾ, ಪದಾಧಿಕಾರಿಗಳಾದ ಅಶೋಕ್ ಆಚಾರ್ಯ, ಪುರಂದರ, ಆರ್ ಕೆ ಶೆಟ್ಟಿ, ಮಮತಾ, ಗಣ್ಯರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು