4:58 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಸೂಯೆಜ್ ಕಂಪನಿಯ ಸಿಎಸ್ ಆರ್ ನಿಧಿ: 150 ಶಾಲಾ ಮಕ್ಕಳಿಗೆ ಶಾಸಕ ಡಾ. ಭರತ್ ಶೆಟ್ಟಿ ಉಚಿತ ಬ್ಯಾಗ್ ವಿತರಣೆ

23/06/2023, 12:41

ಸುರತ್ಕಲ್(reporterkarnataka.com): ಜಲಸಿರಿ ಯೋಜನೆಯ ಕಾಮಗಾರಿ ನಡೆಸುವ ಸೂಯೆಜ್ ಕಂಪೆನಿ ಯವರ ಸಿಎಸ್ ಆರ್ ನಿಧಿಯಿಂದ 150 ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಗಳನ್ನು ಶಾಸಕ ಡಾ. ಭರತ್ ಶೆಟ್ಟಿ ವಿತರಿಸಿದರು.


ಪಚ್ಚನಾಡಿ ವಾರ್ಡ್ ನ ಆಶ್ರಯ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್, ಜಿಲ್ಲಾ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ರಾಮ ಮುಗ್ರೋಡಿ, ಮಂಡಲ ಕಾರ್ಯಕಾರಿಣಿ ಸದಸ್ಯೆ ಲತಾ ರೈ, ಸೂಯೆಜ್ ಕಂಪೆನಿ ಅಧಿಕಾರಿಗಳಾದ ರಮೇಶ್ ಪಾಟೀಲ್, ಡಾ.ರೇಷ್ಮಾ ಉಳ್ಳಾಲ್, ರಾಕೇಶ್ ಶೆಟ್ಟಿ, ಸನೂಪ್ ವಿಟ್ಟಿಲ್ ಆಶ್ರಯ ರಂಗ ಮಂದಿರದ ಅಧ್ಯಕ್ಷರಾದ ಸೆಲ್ವ ಕುಮಾರ್, ನಿಕಟ ಪೂರ್ವ ಆಧ್ಯಕ್ಷರಾದ ರಮಾ, ಪದಾಧಿಕಾರಿಗಳಾದ ಅಶೋಕ್ ಆಚಾರ್ಯ, ಪುರಂದರ, ಆರ್ ಕೆ ಶೆಟ್ಟಿ, ಮಮತಾ, ಗಣ್ಯರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು