3:14 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಸೂಯೆಜ್ ಕಂಪನಿಯ ಸಿಎಸ್ ಆರ್ ನಿಧಿ: 150 ಶಾಲಾ ಮಕ್ಕಳಿಗೆ ಶಾಸಕ ಡಾ. ಭರತ್ ಶೆಟ್ಟಿ ಉಚಿತ ಬ್ಯಾಗ್ ವಿತರಣೆ

23/06/2023, 12:41

ಸುರತ್ಕಲ್(reporterkarnataka.com): ಜಲಸಿರಿ ಯೋಜನೆಯ ಕಾಮಗಾರಿ ನಡೆಸುವ ಸೂಯೆಜ್ ಕಂಪೆನಿ ಯವರ ಸಿಎಸ್ ಆರ್ ನಿಧಿಯಿಂದ 150 ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಗಳನ್ನು ಶಾಸಕ ಡಾ. ಭರತ್ ಶೆಟ್ಟಿ ವಿತರಿಸಿದರು.


ಪಚ್ಚನಾಡಿ ವಾರ್ಡ್ ನ ಆಶ್ರಯ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್, ಜಿಲ್ಲಾ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ರಾಮ ಮುಗ್ರೋಡಿ, ಮಂಡಲ ಕಾರ್ಯಕಾರಿಣಿ ಸದಸ್ಯೆ ಲತಾ ರೈ, ಸೂಯೆಜ್ ಕಂಪೆನಿ ಅಧಿಕಾರಿಗಳಾದ ರಮೇಶ್ ಪಾಟೀಲ್, ಡಾ.ರೇಷ್ಮಾ ಉಳ್ಳಾಲ್, ರಾಕೇಶ್ ಶೆಟ್ಟಿ, ಸನೂಪ್ ವಿಟ್ಟಿಲ್ ಆಶ್ರಯ ರಂಗ ಮಂದಿರದ ಅಧ್ಯಕ್ಷರಾದ ಸೆಲ್ವ ಕುಮಾರ್, ನಿಕಟ ಪೂರ್ವ ಆಧ್ಯಕ್ಷರಾದ ರಮಾ, ಪದಾಧಿಕಾರಿಗಳಾದ ಅಶೋಕ್ ಆಚಾರ್ಯ, ಪುರಂದರ, ಆರ್ ಕೆ ಶೆಟ್ಟಿ, ಮಮತಾ, ಗಣ್ಯರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು