6:54 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ; ಸಿ.ಟಿ. ರವಿ

17/12/2021, 19:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಅನ್ನೋದು. ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹೆದರಿಕೆ ಹುಟ್ಟಿಸಿ ಮತಾಂತರ ಮಾಡುವವರು ಭಯ ಪಡಬೇಕು. ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ ಎಂದರು.

ಕಾಂಗ್ರೆಸ್ಸಿಗೆ ಸಮಾಜ ಹಿತ, ರಾಷ್ಟ್ರಹಿತ ಎರಡರ ಕಾಳಜಿಯಿಲ್ಲ. ವೋಟ್ ಬ್ಯಾಂಕ್ ರಾಜನೀತಿ ಮಾತ್ರ ಕಾಂಗ್ರೆಸ್ ಆದ್ಯತೆ. ಬಹುಸಂಖ್ಯಾತ ಸಮಾಜ ಆಕ್ರಮಣಕಾರಿಯಾಗಿ ಹೊರಟ್ರೆ ಅವರೇ ಮತಾಂತರ ನಿಷೇಧ ಕಾಯ್ದೆ ತನ್ನಿ ಅಂತಾರೆ. ಮತಾಂತರ ನಿಷೇಧ ಕಾಯ್ದೆ ಬೇಡ ಅನ್ನೋರೇ ತನ್ನಿ ಅಂತಾರೆ ಎಂದು ರವಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು