4:21 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

Job Alert | ಸ್ಕ್ವಾಬ್ ಕಲೆಕ್ಟರ್:  25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕ; ಜು.31ರಂದು ನೇರ ಸಂದರ್ಶನ

29/07/2021, 11:14

ಮಂಗಳೂರು(reporterkarnataka news): ಡಿಎಚ್‍ಒ ಅಧೀನದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ  ಗಂಟಲು ದ್ರವ ಮಾದರಿ ಸಂಗ್ರಹಕ್ಕೆ (ಸ್ಕ್ವೇಬ್ ಕಲೆಕ್ಟರ್) 25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕಕ್ಕೆ 2021ರ ಜುಲೈ 31ರ ಶನಿವಾರ ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ಕರೆಯಲಾಗಿದೆ. 

2021ರ ಸೆಪ್ಟೆಂಬರ್ 30 ರವರೆಗೆ ಕರ್ತವ್ಯ ನಿರ್ವಹಿಸಲು ಈ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು,  ಡಿ.ಎಂ.ಎಲ್.ಟಿ., ಅರೆವೈದ್ಯಕೀಯ ಪದವೀಧರರು, ಡಿಪ್ಲೋಮ, ವಿಜ್ಞಾನ ಪದವೀಧರರು ಅರ್ಜಿ ಸಲ್ಲಿಸಬಹುದು.
ಅರ್ಹರು ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಢೀಕರಣ ನಕಲು ಪ್ರತಿಗಳು, ಅನುಭವ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. 
 ಹೆಚ್ಚಿನ ಮಾಹಿತಿಗೆ 0824- 242372 ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು