11:49 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸ್ವಚ್ಛತಾ ಅಭಿಯಾನ: ಬಿ.ಸಿ.ರೋಡ್ ರಸ್ತೆ ಬದಿ, ರೈಲ್ವೆ ಸ್ಟೇಶನ್, ಪೊಲೀಸ್ ಠಾಣೆ ಸ್ವಚ್ಛತೆ

03/10/2023, 22:58

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬಂಟ್ವಾಳ ಪುರಸಭೆ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಯಿತು.


ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಪುರಸಭಾ ಸದಸ್ಯರೊಂದಿಗೆ ಬಂಟ್ವಾಳ ನಗರ ಪೊಲೀಸ್ ಠಾಣೆ, ರೈಲ್ವೆ ನಿಲ್ದಾಣ ಹಾಗೂ ಬಿ.ಸಿ. ರೋಡು ಬೀದಿ ಬದಿಗಳ ಸ್ವಚ್ಛತೆಯನ್ನು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು