2:08 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಸ್ವಾಮಿ, ಇದು ಕಾರು ರೇಸ್ ಅಲ್ಲ, ವಿರಾಜಪೇಟೆ ಬಳಿ ನಡೆದ ಲೈವ್ ಆಕ್ಸಿಡೆಂಟ್; ಓವರ್ ಸ್ಪೀಡಿಗೆ 4 ವಾಹನಗಳು ಅಪಘಾತ!

30/06/2025, 10:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಒಂದು ಇನ್ನೋವಾ ಕಾರು ಸಂಪೂರ್ಣ ನಿಯಂತ್ರಣ ಕಳೆದುಕೊಂಡು ಕಾಫಿ ತೋಟದಲ್ಲಿ ಪಲ್ಟಿ, ಈ ಅವಘದ ಸಂಭವಿಸಿ ಸ್ವಲ್ಪ ಹೊತ್ತಿನಲ್ಲೇ ಅದೇ ತಿರುವುನಲ್ಲಿ ಮೂರು ಕಾರುಗಳು ಒಂದರ ಹಿಂದೆ ಒಂದು ವೇಗವಾಗಿ ಬಂದು ಡಿಕ್ಕಿ. ಹೌದು ಇದು ಯಾವುದೇ ಕಾರ್ ರೇಸ್ ನ ಚಿತ್ರಣವಲ್ಲ ಬದಲಾಗಿ ಕೇರಳಿಗರ ಓವರ್ ಸ್ಪೀಡ್ ಚಾಲನೆಯಿಂದ ಕಂಡು ಬಂದ ಬೆಚ್ಚಿ ಬೀಳಿಸುವ ಅಪಘಾತ ದ ದೃಶ್ಯ..!!!



ವಿರಾಜಪೇಟೆಯ ಆರ್ಜಿ ಗ್ರಾಮದ ಪೆರಂಬಾಡಿ ಕೊರಗಜ್ಜ ದೇವಾಲಯದ ಸಮೀಪ ಕಳೆದ ರಾತ್ರಿ ಇಲ್ಲಿನ ತಿರುವಿನಲ್ಲಿ ನಾಲ್ಕು ವಾಹನಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಕೇರಳ ನೊಂದಣಿ ಹೊಂದಿದ ವಾಹನಗಳು ವೇಗವಾಗಿ ಇಲ್ಲಿ ಚಲಿಸುವುದರಿಂದ, ಹಾಗೂ ವಾಹನಗಳಿಗೆ ಅಳವಡಿಸಲಾಗಿರುವ ಹೈ ಭೀಮ್ ಲೈಟ್ಗಳಿಂದ ಹಿಂಭಾಗದಲ್ಲಿ ಬರುವ ವಾಹನಗಳಿಗೆ ಮುಂದೆ ರಸ್ತೆ ಕಾಣದೆ ಈ ಭಾಗದಲ್ಲಿ ರಾತ್ರಿ ಸಮಯದಲ್ಲಿ ಬಹಳಷ್ಟು ಅಪಘಾತಗಳು ನಡೆಯುತ್ತಿದೆ ಎಂದು ಹೇಳಲಾಗಿದೆ.ಸದ್ಯ ನಾಲ್ಕು ಕಾರುಗಳಲ್ಲಿ ಇದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು