7:48 AM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಸ್ವಾಮಿ, ಇದು ಕಾರು ರೇಸ್ ಅಲ್ಲ, ವಿರಾಜಪೇಟೆ ಬಳಿ ನಡೆದ ಲೈವ್ ಆಕ್ಸಿಡೆಂಟ್; ಓವರ್ ಸ್ಪೀಡಿಗೆ 4 ವಾಹನಗಳು ಅಪಘಾತ!

30/06/2025, 10:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಒಂದು ಇನ್ನೋವಾ ಕಾರು ಸಂಪೂರ್ಣ ನಿಯಂತ್ರಣ ಕಳೆದುಕೊಂಡು ಕಾಫಿ ತೋಟದಲ್ಲಿ ಪಲ್ಟಿ, ಈ ಅವಘದ ಸಂಭವಿಸಿ ಸ್ವಲ್ಪ ಹೊತ್ತಿನಲ್ಲೇ ಅದೇ ತಿರುವುನಲ್ಲಿ ಮೂರು ಕಾರುಗಳು ಒಂದರ ಹಿಂದೆ ಒಂದು ವೇಗವಾಗಿ ಬಂದು ಡಿಕ್ಕಿ. ಹೌದು ಇದು ಯಾವುದೇ ಕಾರ್ ರೇಸ್ ನ ಚಿತ್ರಣವಲ್ಲ ಬದಲಾಗಿ ಕೇರಳಿಗರ ಓವರ್ ಸ್ಪೀಡ್ ಚಾಲನೆಯಿಂದ ಕಂಡು ಬಂದ ಬೆಚ್ಚಿ ಬೀಳಿಸುವ ಅಪಘಾತ ದ ದೃಶ್ಯ..!!!



ವಿರಾಜಪೇಟೆಯ ಆರ್ಜಿ ಗ್ರಾಮದ ಪೆರಂಬಾಡಿ ಕೊರಗಜ್ಜ ದೇವಾಲಯದ ಸಮೀಪ ಕಳೆದ ರಾತ್ರಿ ಇಲ್ಲಿನ ತಿರುವಿನಲ್ಲಿ ನಾಲ್ಕು ವಾಹನಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಕೇರಳ ನೊಂದಣಿ ಹೊಂದಿದ ವಾಹನಗಳು ವೇಗವಾಗಿ ಇಲ್ಲಿ ಚಲಿಸುವುದರಿಂದ, ಹಾಗೂ ವಾಹನಗಳಿಗೆ ಅಳವಡಿಸಲಾಗಿರುವ ಹೈ ಭೀಮ್ ಲೈಟ್ಗಳಿಂದ ಹಿಂಭಾಗದಲ್ಲಿ ಬರುವ ವಾಹನಗಳಿಗೆ ಮುಂದೆ ರಸ್ತೆ ಕಾಣದೆ ಈ ಭಾಗದಲ್ಲಿ ರಾತ್ರಿ ಸಮಯದಲ್ಲಿ ಬಹಳಷ್ಟು ಅಪಘಾತಗಳು ನಡೆಯುತ್ತಿದೆ ಎಂದು ಹೇಳಲಾಗಿದೆ.ಸದ್ಯ ನಾಲ್ಕು ಕಾರುಗಳಲ್ಲಿ ಇದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು