3:30 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಮುಳಿಯ ಜ್ಯುವೆಲ್ಸ್ ನಿಂದ ಆಗಸ್ಟ್ 11ರಂದು ಆನ್ ಲೈನ್ ಛದ್ಮವೇಷ ಸ್ಪರ್ಧೆ

05/08/2024, 20:16

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಹಾಕಿಕೊಂಡಿದೆ.
ಛದ್ಮವೇಷ 3ರಿಂದ 7 ವರ್ಷ ಮತ್ತು 8ರಿಂದ 12 ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆ್ಯಪ್ ಮೂಲಕ ನಡೆಸಲಾಗುವುದು. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬೇಕಾಗಿದೆ. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು, ನೃತ್ಯ, ಡೈಲಾಗ್, ಹಿನ್ನಲೆ ಸಂಗೀತಗಳನ್ನು ಬಳಸಿಕೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಆ.8ರ ಒಳಗಾಗಿ ಹೆಸರನ್ನು 9353030916 ಮೂಲಕ ನೋಂದಾಯಿಸಿಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು