10:22 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಮುಳಿಯ ಜ್ಯುವೆಲ್ಸ್ ನಿಂದ ಆಗಸ್ಟ್ 11ರಂದು ಆನ್ ಲೈನ್ ಛದ್ಮವೇಷ ಸ್ಪರ್ಧೆ

05/08/2024, 20:16

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಹಾಕಿಕೊಂಡಿದೆ.
ಛದ್ಮವೇಷ 3ರಿಂದ 7 ವರ್ಷ ಮತ್ತು 8ರಿಂದ 12 ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆ್ಯಪ್ ಮೂಲಕ ನಡೆಸಲಾಗುವುದು. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬೇಕಾಗಿದೆ. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು, ನೃತ್ಯ, ಡೈಲಾಗ್, ಹಿನ್ನಲೆ ಸಂಗೀತಗಳನ್ನು ಬಳಸಿಕೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಆ.8ರ ಒಳಗಾಗಿ ಹೆಸರನ್ನು 9353030916 ಮೂಲಕ ನೋಂದಾಯಿಸಿಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು