12:05 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಮುಳಿಯ ಜ್ಯುವೆಲ್ಸ್ ನಿಂದ ಆಗಸ್ಟ್ 11ರಂದು ಆನ್ ಲೈನ್ ಛದ್ಮವೇಷ ಸ್ಪರ್ಧೆ

05/08/2024, 20:16

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಹಾಕಿಕೊಂಡಿದೆ.
ಛದ್ಮವೇಷ 3ರಿಂದ 7 ವರ್ಷ ಮತ್ತು 8ರಿಂದ 12 ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆ್ಯಪ್ ಮೂಲಕ ನಡೆಸಲಾಗುವುದು. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬೇಕಾಗಿದೆ. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು, ನೃತ್ಯ, ಡೈಲಾಗ್, ಹಿನ್ನಲೆ ಸಂಗೀತಗಳನ್ನು ಬಳಸಿಕೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಆ.8ರ ಒಳಗಾಗಿ ಹೆಸರನ್ನು 9353030916 ಮೂಲಕ ನೋಂದಾಯಿಸಿಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು