7:16 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಮುಳಿಯ ಜ್ಯುವೆಲ್ಸ್ ನಿಂದ ಆಗಸ್ಟ್ 11ರಂದು ಆನ್ ಲೈನ್ ಛದ್ಮವೇಷ ಸ್ಪರ್ಧೆ

05/08/2024, 20:16

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಹಾಕಿಕೊಂಡಿದೆ.
ಛದ್ಮವೇಷ 3ರಿಂದ 7 ವರ್ಷ ಮತ್ತು 8ರಿಂದ 12 ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆ್ಯಪ್ ಮೂಲಕ ನಡೆಸಲಾಗುವುದು. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬೇಕಾಗಿದೆ. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು, ನೃತ್ಯ, ಡೈಲಾಗ್, ಹಿನ್ನಲೆ ಸಂಗೀತಗಳನ್ನು ಬಳಸಿಕೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಆ.8ರ ಒಳಗಾಗಿ ಹೆಸರನ್ನು 9353030916 ಮೂಲಕ ನೋಂದಾಯಿಸಿಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು