3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಸಂಭ್ರಮ: ಪೋಲಿಸ್ ಸಿಬ್ಬಂದಿಯ ಮನೆಯಂಗಳದಲ್ಲಿಯೇ ರಾಷ್ಟ್ರ ಧ್ವಜ ಹಾರಾಟ

15/08/2021, 15:05

ಮಂಗಳೂರು(reporterkarnataka.com): ಮಂಗಳೂರು ಕದ್ರಿ ಪೋಲಿಸ್ ಠಾಣೆಯ ಸಿಬ್ಬಂದಿ ಪಡೀಲ್ ದರ್ಬಾರ್ ಗುಡ್ಡೆಯ ಕೀರ್ತಿ ಡಿ.ಕೆ ಅವರು ಈ ಬಾರಿಯೂ ಅವರ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜರೋಹಣ ಮಾಡುವುದರ ಮೂಲಕ ದೇಶದ ಅತೀ ದೊಡ್ಡ ಹಬ್ಬವನ್ನು ಆಚರಿಸಿದರು.



ಮನೆ ಮನೆಯಲ್ಲಿಯೂ ಸ್ವಾತಂತ್ರ್ಯ ಸಂಭ್ರಮವನ್ನು ಹೀಗೆ ಆಚರಿಸಬಹುದು. ಭಾರತದ ಐಕ್ಯತೆಯ ಹಾಗೂ ದೇಶದ ಸಾರ್ವಭೌಮತ್ವದ ಪ್ರತೀಕವಾದ ದೇಶದ ಧ್ವಜ ನಮ್ಮಲ್ಲಿ ದೇಶಪ್ರೇಮವನ್ನು ಮೂಡಿಸುತ್ತದೆ. ಭಾರತೀಯತೆಯನ್ನು ಜಾಗೃತಗೊಳಿಸುತ್ತದೆ.

ಮುಂದಿನ ಪೀಳಿಗೆಗೂ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಈ ಕಾರ್ಯ ಮಾದರಿಯಾಗಬಹುದು

ಇತ್ತೀಚಿನ ಸುದ್ದಿ

ಜಾಹೀರಾತು