4:36 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಸಂಭ್ರಮ: ಪೋಲಿಸ್ ಸಿಬ್ಬಂದಿಯ ಮನೆಯಂಗಳದಲ್ಲಿಯೇ ರಾಷ್ಟ್ರ ಧ್ವಜ ಹಾರಾಟ

15/08/2021, 15:05

ಮಂಗಳೂರು(reporterkarnataka.com): ಮಂಗಳೂರು ಕದ್ರಿ ಪೋಲಿಸ್ ಠಾಣೆಯ ಸಿಬ್ಬಂದಿ ಪಡೀಲ್ ದರ್ಬಾರ್ ಗುಡ್ಡೆಯ ಕೀರ್ತಿ ಡಿ.ಕೆ ಅವರು ಈ ಬಾರಿಯೂ ಅವರ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜರೋಹಣ ಮಾಡುವುದರ ಮೂಲಕ ದೇಶದ ಅತೀ ದೊಡ್ಡ ಹಬ್ಬವನ್ನು ಆಚರಿಸಿದರು.



ಮನೆ ಮನೆಯಲ್ಲಿಯೂ ಸ್ವಾತಂತ್ರ್ಯ ಸಂಭ್ರಮವನ್ನು ಹೀಗೆ ಆಚರಿಸಬಹುದು. ಭಾರತದ ಐಕ್ಯತೆಯ ಹಾಗೂ ದೇಶದ ಸಾರ್ವಭೌಮತ್ವದ ಪ್ರತೀಕವಾದ ದೇಶದ ಧ್ವಜ ನಮ್ಮಲ್ಲಿ ದೇಶಪ್ರೇಮವನ್ನು ಮೂಡಿಸುತ್ತದೆ. ಭಾರತೀಯತೆಯನ್ನು ಜಾಗೃತಗೊಳಿಸುತ್ತದೆ.

ಮುಂದಿನ ಪೀಳಿಗೆಗೂ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಈ ಕಾರ್ಯ ಮಾದರಿಯಾಗಬಹುದು

ಇತ್ತೀಚಿನ ಸುದ್ದಿ

ಜಾಹೀರಾತು