2:05 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ತಾಳಿ ಕಟ್ಟುವ ವೇಳೆ ಮದುಮಗಳ ಹೈಡ್ರಾಮಾ: ಪ್ರಿಯರನ ಮದುವೆಯಾಗುವುದಾಗಿ ಹಠ; ಕಕ್ಕಾಬಿಕ್ಕಿಯಾದ ವರ

22/05/2022, 23:20

ಮೈಸೂರು(reporterkarnataka.com): ಇನ್ನೇನು ತಾಳಿ ಕಟ್ಟುವ ಸಮಯ ಬಂತು ಎನ್ನುವಷ್ಟರಲ್ಲಿ ಮದುವೆ ಹೆಣ್ಣು ಹೈಡ್ರಾಕ್ಸೈಡ್ ಮಾಡಿ, ತಾನು ಪ್ರೀತಿಸಿದವನ ಮದುವೆಯಾಗುವುದಾಗಿ ಹಠ ಹಿಡಿದ ಹಿನ್ನೆಲೆಯಲ್ಲಿ ಮದುವೆಯೊಂದು ನಿಂತು ಹೋದ ಘಟನೆ ನಡೆದಿದೆ.

ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದಾಳೆ.ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.

ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ ಯುವಕನೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ ತಾಳಿ ಕಟ್ಟುವ ಹೊತ್ತಲ್ಲೇ ಕುಸಿದುಬಿದ್ದಂತೆ ನಾಟಕವಾಡಿ ಬಳಿಕ ಮದುವೆಯನ್ನೇ ಮುರಿದಿದ್ದಾಳೆ. ವರನ ಕಡೆಯವರೆ ಮದುವೆಗಾಗಿ ಲಕ್ಷಾಂತರ ರೂ. ಖರ್ಚು‌ಮಾಡಿದ್ದು, ಕೊನೇ ಕ್ಷಣದಲ್ಲಿ ಮದುಮಗಳ ನಿರ್ಧಾರ ಕೇಳಿ‌ ವರನ ಕಡೆಯವರು ಕಕ್ಕಾಬಿಕ್ಕಿಯಾಗಿದ್ದಾರೆ. ವಧುವಿಗೆ ಛೀಮಾರಿ ಹಾಕಿದ್ದಲ್ಲದೆ, ಖರ್ಚು ಮಾಡಿರುವ ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸಿದ್ದಾರೆ. ಸದ್ಯ ಮದುಮಗಳನ್ನು ಕೆ.ಆರ್.ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು