3:33 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತಾಳಿ ಕಟ್ಟುವ ವೇಳೆ ಮದುಮಗಳ ಹೈಡ್ರಾಮಾ: ಪ್ರಿಯರನ ಮದುವೆಯಾಗುವುದಾಗಿ ಹಠ; ಕಕ್ಕಾಬಿಕ್ಕಿಯಾದ ವರ

22/05/2022, 23:20

ಮೈಸೂರು(reporterkarnataka.com): ಇನ್ನೇನು ತಾಳಿ ಕಟ್ಟುವ ಸಮಯ ಬಂತು ಎನ್ನುವಷ್ಟರಲ್ಲಿ ಮದುವೆ ಹೆಣ್ಣು ಹೈಡ್ರಾಕ್ಸೈಡ್ ಮಾಡಿ, ತಾನು ಪ್ರೀತಿಸಿದವನ ಮದುವೆಯಾಗುವುದಾಗಿ ಹಠ ಹಿಡಿದ ಹಿನ್ನೆಲೆಯಲ್ಲಿ ಮದುವೆಯೊಂದು ನಿಂತು ಹೋದ ಘಟನೆ ನಡೆದಿದೆ.

ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದಾಳೆ.ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.

ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ ಯುವಕನೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ ತಾಳಿ ಕಟ್ಟುವ ಹೊತ್ತಲ್ಲೇ ಕುಸಿದುಬಿದ್ದಂತೆ ನಾಟಕವಾಡಿ ಬಳಿಕ ಮದುವೆಯನ್ನೇ ಮುರಿದಿದ್ದಾಳೆ. ವರನ ಕಡೆಯವರೆ ಮದುವೆಗಾಗಿ ಲಕ್ಷಾಂತರ ರೂ. ಖರ್ಚು‌ಮಾಡಿದ್ದು, ಕೊನೇ ಕ್ಷಣದಲ್ಲಿ ಮದುಮಗಳ ನಿರ್ಧಾರ ಕೇಳಿ‌ ವರನ ಕಡೆಯವರು ಕಕ್ಕಾಬಿಕ್ಕಿಯಾಗಿದ್ದಾರೆ. ವಧುವಿಗೆ ಛೀಮಾರಿ ಹಾಕಿದ್ದಲ್ಲದೆ, ಖರ್ಚು ಮಾಡಿರುವ ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸಿದ್ದಾರೆ. ಸದ್ಯ ಮದುಮಗಳನ್ನು ಕೆ.ಆರ್.ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು