12:03 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತಾಳಿ ಕಟ್ಟುವ ವೇಳೆ ಮದುಮಗಳ ಹೈಡ್ರಾಮಾ: ಪ್ರಿಯರನ ಮದುವೆಯಾಗುವುದಾಗಿ ಹಠ; ಕಕ್ಕಾಬಿಕ್ಕಿಯಾದ ವರ

22/05/2022, 23:20

ಮೈಸೂರು(reporterkarnataka.com): ಇನ್ನೇನು ತಾಳಿ ಕಟ್ಟುವ ಸಮಯ ಬಂತು ಎನ್ನುವಷ್ಟರಲ್ಲಿ ಮದುವೆ ಹೆಣ್ಣು ಹೈಡ್ರಾಕ್ಸೈಡ್ ಮಾಡಿ, ತಾನು ಪ್ರೀತಿಸಿದವನ ಮದುವೆಯಾಗುವುದಾಗಿ ಹಠ ಹಿಡಿದ ಹಿನ್ನೆಲೆಯಲ್ಲಿ ಮದುವೆಯೊಂದು ನಿಂತು ಹೋದ ಘಟನೆ ನಡೆದಿದೆ.

ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದಾಳೆ.ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.

ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ ಯುವಕನೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ ತಾಳಿ ಕಟ್ಟುವ ಹೊತ್ತಲ್ಲೇ ಕುಸಿದುಬಿದ್ದಂತೆ ನಾಟಕವಾಡಿ ಬಳಿಕ ಮದುವೆಯನ್ನೇ ಮುರಿದಿದ್ದಾಳೆ. ವರನ ಕಡೆಯವರೆ ಮದುವೆಗಾಗಿ ಲಕ್ಷಾಂತರ ರೂ. ಖರ್ಚು‌ಮಾಡಿದ್ದು, ಕೊನೇ ಕ್ಷಣದಲ್ಲಿ ಮದುಮಗಳ ನಿರ್ಧಾರ ಕೇಳಿ‌ ವರನ ಕಡೆಯವರು ಕಕ್ಕಾಬಿಕ್ಕಿಯಾಗಿದ್ದಾರೆ. ವಧುವಿಗೆ ಛೀಮಾರಿ ಹಾಕಿದ್ದಲ್ಲದೆ, ಖರ್ಚು ಮಾಡಿರುವ ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸಿದ್ದಾರೆ. ಸದ್ಯ ಮದುಮಗಳನ್ನು ಕೆ.ಆರ್.ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು