ಬೆಣ್ಣೆನಗರಿಗೆ ಅಮಿತ್ ಶಾ: ಬಟನ್ ಒತ್ತಿ ಸಾಲು ಸಾಲು ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವರು ದಾವಣಗೆರೆ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಗೆ ಆಗಮಿಸಿದ್ದು, ಬಟನ್ ಒತ್ತುವ ಮೂಲಕ ಗಾಂಧಿ ಭವನ, ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಪಬ್ಲಿಕ್ ಶಾಲೆ, ಜಿಎಂಐಟಿಯ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಅಮಿತ್ ಶಾ ಅ... ಜಾಹೀರಾತು