ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ ನವದೆಹಲಿ(reporterkarnataka news): ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ನಾಲ್ವರನ್ನು ಸಂಪುಟಕ್ಕ... ಜಾಹೀರಾತು