ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!! ಬೆಂಗಳೂರು(reporterkarnataka.com) ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರ... ಜಾಹೀರಾತು