ಮಂಗಳೂರು ಉತ್ತರ: ಕೊನೆಗೂ ಇನಾಯತ್ ಆಲಿಗೆ ಒಲಿದ ಕಾಂಗ್ರೆಸ್ ಟಿಕೆಟ್; ನಾಳೆ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಕೊನೆಗೂ ಒಲಿದಿದ್ದು, ನಾಳೆ ನಾಮಪತ್ರ ಸಲ್ಲಿಸುವರು. ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಆಲಿ ಅವರ ನಡುವೆ ಟಿಕೆಟ್ ಗಾಗಿ ಜಿದ್ದಾ... Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ ಉಡುಪಿ(reporterkarnataka news): ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟು... ಜಾಹೀರಾತು