ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹ... ಬಪ್ಪನಾಡು ಮೇಳದ ಸಂಚಾಲಕರಾಗಿದ್ದ ಕಡೆಂಜ ಸತ್ಯಪಾಲ್ ರೈ ನಿಧನ ಮಂಗಳೂರು(ReporterKarnataka.com) ಹರೇಕಳ ಗ್ರಾಮದ ಕಡೆಂಜ ಮಹಾಬಲ ರೈ ಅವರ ಪುತ್ರ ಕರಾವಳಿಯ ಖ್ಯಾತ ಬಪ್ಪನಾಡು ಯಕ್ಷಗಾನ ಮೇಳದ ಸಂಚಾಲಕರಾಗಿದ್ದ ಸತ್ಯಪಾಲ್ ರೈ(53) ಗುರುವಾರ ನಿಧನರಾಗಿದ್ದಾರೆ.ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾದರು. ದಕ್ಷಿಣ ಕನ್ನಡ ಜಿಲ... Dileep Kumar | ಟ್ರ್ಯಾಜಡಿ ಕಿಂಗ್ ದಿಲೀಪ್ ಕುಮಾರ್ ವಿಧಿವಶ Reporterkarnataka.com ಬಾಲಿವುಡ್ ನ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ತಮ್ಮ 98 ವರ್ಷದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ನಸುಕಿನ ಜಾವ ಮುಂಬೈಯ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 5 ದಶಕಗಳಿಗೂ ಅಧಿಕ ಸುದೀರ್ಘ ವೃತ್ತಿಜೀವನವನ್ನು ಬಾಲಿವುಡ್ ನಲ್ಲಿ ಕಳೆದ ದಿಲೀಪ್ ಕು... ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ಕೊರೊನಾಗೆ ಬಲಿ ಬೆಂಗಳೂರು(reporterkarnataka news): ಕೊರೊನಾದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮತ್ತು ಮುಖ್ಯಮಂತ್ರಿಯವರ ಮಾಜಿ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾದಿಂದ ನಿಧನರಾಗಿದ್ದಾರೆ. ಮಹಾದೇವ ಪ್ರಕಾಶ್ ಅವರು ಕೊರೊನಾ ಪಾಸಿಟಿವ್ ಆದ ಕಾರಣಕ್ಕೆ ಕಳೆದ 10 ದಿನದ ಹಿಂದೆ ಖಾಸಗಿ ಆ... ಜಾಹೀರಾತು