ಹತ್ತನೇ ತರಗತಿ ಪರೀಕ್ಷೆ ಮುಂದೂಡಿಕೆ:ಜೂನ್ 21ಕ್ಕೆ ನಡೆಯಲ್ಲ ಎಸ್ಸೆಸ್ಸೆಲ್ಸಿ ಎಕ್ಸಾಂ ಬೆಂಗಳೂರು (Reporter Karnataka News) ಜೂ. 21 ರಿಂದ ಆರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ 2ನೇ ಅಲೆ ಹೆಚ್ಚುತ್ತಿದ್ದು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ... ಜಾಹೀರಾತು