ಮಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್: ಜನಾಶೀರ್ವಾದ ಯಾತ್ರೆಗೆ ಮುನ್ನುಡಿ ಮಂಗಳೂರು(reporterkarnataka.com): ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಕೇಂದ್ರ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವ ಎಸ್.... Job Alert | ಸ್ಕ್ವಾಬ್ ಕಲೆಕ್ಟರ್: 25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕ; ಜು.31ರಂದು ನೇರ ಸಂದರ್ಶನ ಮಂಗಳೂರು(reporterkarnataka news): ಡಿಎಚ್ಒ ಅಧೀನದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಕ್ಕೆ (ಸ್ಕ್ವೇಬ್ ಕಲೆಕ್ಟರ್) 25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕಕ್ಕೆ 2021ರ ಜುಲೈ 31ರ ಶನಿವಾರ ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ... ಜಾಹೀರಾತು