ಎರಡು ದೋಣಿಗಳ ನಡುವೆ ಭೀಕರ ಅಪಘಾತ : ನೂರಕ್ಕೂ ಅಧಿಕ ಮಂದಿ ಜಲ ಸಮಾಧಿ ? ಜೊರ್ಹಾತ್ (Reporterkarnataka.com) ಅಸ್ಸಾಂನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ನೂರಕ್ಕೂ ಅಧಿಕ ಮಂದಿ ಜಲಸಮಾಧಿಯಾಗಿರಬಹುದೆಂದು ಶಂಕಿಸಲಾಗಿದೆ.ಬ್ರಹ್ಮಪುತ್ರ ನದಿಯಲ್ಲಿ 2 ಬೋಟ್ಗಳು ಡಿಕ್ಕಿ ಹೊಡೆದ ಪರಿಣಾಮ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂ... ಜಾಹೀರಾತು