ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ Photo source : BeautyOfTulunad ಮಂಗಳೂರು (ReporterKarnataka.com) ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿ... ಜಾಹೀರಾತು