ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ ಬೆಂಗಳೂರು(ReporterKarnataka.com) ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್ ಭೇಟಿ ಮಾಡಿ ಸಚಿವರ ಪಟ್ಟ... ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಕೋಟ ಬೆಂಗಳೂರು(reporterkarnataka.com): ಬೆಂಗಳೂರು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ಎಂದಿದ್ದಾರೆ. ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ಸಚಿವನಾಗಿ ಉತ್ತಮ ಅಭಿವೃ... ಜಾಹೀರಾತು