RK Exclusive : ವಿಸ್ಟಾಡೋಮ್ ಹೊಸ ಪ್ರಯೋಗವೇ ?ರಾಜಕಾರಣಿಗಳು ಬಿಟ್ಟದ್ದು ರೈಲೇ? ಹಾಗಾದರೆ ಕೊಂಕಣ ರೈಲು ಓಡಿಸಿದ್ದು ಮತ್ಯೇನು? ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಮಂಗಳೂರು-ಬೆಂಗಳೂರು ರೈಲಿನಲ್ಲಿ ಅಳವಡಿಸಲಾದ ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳು ರೈಲ್ವೆಯ ನೂತನ ಪ್ರಯೋಗವೇ? ದಕ್ಷಿಣ ಭಾರತದಲ್ಲೇ ಇದನ್ನು ಮೊದಲ ಬಾರಿಗೆ ಬಳಸಲಾಗಿದೆ? ರಾಜಕಾರಣಿಗಳು, ಅಧಿಕಾರಿಗ... ಜಾಹೀರಾತು