ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಅವರ ‘ನಮ್ಮ ಮಂಗಳೂರು’ ಪುಸ್ತಕ ಹಸ್ತಾಂತರ; ಮೇಯರ್ ಸಮರ್ಪಣೆ ಮಂಗಳೂರು(reporterkarnataka.com): ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ರಚಿಸಿದ 'ನಮ್ಮ ಮಂಗಳೂರು' ಪುಸ್ತಕವನ್ನು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ನಗರದಲ್ಲಿ ಹಸ್ತಾಂತರಿಸಿದರು. ಈ ಪುಸ್ತಕ ಮಂಗಳೂರಿನ ಸಮಗ್ರ ಮಾಹಿತಿ ಒಳಗೊಂಡಿದೆ... ಜಾಹೀರಾತು