ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ಚಂದ್ ಅವಾರ್ಡ್ ಎಂದು ಮರುನಾಮಕರಣ ಮಾಡಿದ ಪ್ರಧಾನಿ ದೆಹಲಿ(reporterKarnataka.com) ಕ್ರೀಡಾ ಕ್ಷೇತ್ರದಲ್ಲಿ ಮಹಾನ್ ಸಾಧಕರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಿಸಿ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ದೇಶಾದ್ಯಂತ ಅಸಂಖ್ಯಾ... ಜಾಹೀರಾತು