ಇಳೆಯನ್ನು ತೊಯಿಸಿದ ಮುಂಗಾರು ಮಳೆ: ಭರ್ಜರಿ ಬಿತ್ತನೆ ಶುರು; ಮಂದಹಾಸ ಬೀರಿದ ರಾಯಚೂರು ರೈತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಮುಂಗಾರು ಮಳೆ ಸಂಪೂರ್ಣವಾಗಿ ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಸಂತೋಷ ಎದ್ದು ಕಾಣುತ್ತಿದೆ. ಮಸ್ಕಿ ಭಾಗದ ಮ್ಯಾದರಾಳ, ಅಂತರಗಂಗೆ, ಮೆದಿಕಿನಾಳ, ಬೈಲಗುಡ್ಡ, ನಾಗರಬೆಂಚಿ... ಜಾಹೀರಾತು