ಬಪ್ಪನಾಡು ಮೇಳದ ಸಂಚಾಲಕರಾಗಿದ್ದ ಕಡೆಂಜ ಸತ್ಯಪಾಲ್ ರೈ ನಿಧನ ಮಂಗಳೂರು(ReporterKarnataka.com) ಹರೇಕಳ ಗ್ರಾಮದ ಕಡೆಂಜ ಮಹಾಬಲ ರೈ ಅವರ ಪುತ್ರ ಕರಾವಳಿಯ ಖ್ಯಾತ ಬಪ್ಪನಾಡು ಯಕ್ಷಗಾನ ಮೇಳದ ಸಂಚಾಲಕರಾಗಿದ್ದ ಸತ್ಯಪಾಲ್ ರೈ(53) ಗುರುವಾರ ನಿಧನರಾಗಿದ್ದಾರೆ.ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾದರು. ದಕ್ಷಿಣ ಕನ್ನಡ ಜಿಲ... ಜಾಹೀರಾತು