ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಇಂದು ಮಂಗಳೂರಿಗೆ, ಸಂಜೆ ಪುತ್ತೂರಿಗೆ ಮಂಗಳೂರು(reporterkarnataka.com): ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶೋಭಾ ಕರಂದ್ಲಾಜೆ ಅವರು ಆಗಸ್ಟ್ 22 ಹಾಗೂ 23ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಕೈಗೊಂಡಿರುವ ಪ್ರವಾಸ ಕಾರ್ಯಕ್ರಮಗಳ ವಿವರ ಇಂತಿದೆ. ಆಗಸ್ಟ್ 22 ರಂದು ಮಧ್ಯಾಹ್ನ 1.55ಕ್ಕೆ ಮಂಗಳೂರಿಗೆ ಆಗಮಿ... ಜಾಹೀರಾತು